AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ

Saalumarada Thimmakka | Tulasi Gowda: ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

TV9 Web
| Updated By: shivaprasad.hs|

Updated on: Jan 08, 2022 | 3:36 PM

Share
ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

1 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

2 / 5
ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

3 / 5
ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

4 / 5
ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ