AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ

Saalumarada Thimmakka | Tulasi Gowda: ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

TV9 Web
| Edited By: |

Updated on: Jan 08, 2022 | 3:36 PM

Share
ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

1 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

2 / 5
ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

3 / 5
ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

4 / 5
ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್