AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ

Saalumarada Thimmakka | Tulasi Gowda: ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

TV9 Web
| Edited By: |

Updated on: Jan 08, 2022 | 3:36 PM

Share
ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

1 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

2 / 5
ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

3 / 5
ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

4 / 5
ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

5 / 5
Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ