AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ

Saalumarada Thimmakka | Tulasi Gowda: ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

TV9 Web
| Edited By: |

Updated on: Jan 08, 2022 | 3:36 PM

Share
ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

1 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

2 / 5
ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

3 / 5
ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

4 / 5
ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!