AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asha Bhat: ಜೀವನವನ್ನು ಪ್ರಭಾವಿಸಿದ ನಾಡಿನ ದಂತಕತೆಗಳನ್ನು ಭೇಟಿಯಾದ ಆಶಾ ಭಟ್; ವಿಶೇಷ ಚಿತ್ರಗಳು ಇಲ್ಲಿವೆ

Saalumarada Thimmakka | Tulasi Gowda: ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ಇತ್ತೀಚೆಗೆ ಪದ್ಮ ಪ್ರಶಸ್ತಿ ವಿಜೇತ ಸಾಲುಮರದ ತಿಮ್ಮಕ್ಕ ಹಾಗೂ ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿರುವ ನಟಿ, ಅವರಿಂದ ಬಹಳ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ.

TV9 Web
| Edited By: |

Updated on: Jan 08, 2022 | 3:36 PM

Share
ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

ಸ್ಯಾಂಡಲ್​ವುಡ್ ಬೆಡಗಿ ಆಶಾ ಭಟ್ ‘ರಾಬರ್ಟ್’ ಚಿತ್ರದಲ್ಲಿನ ಅಭಿನಯದಿಂದ ಎಲ್ಲರ ಮನಗೆದ್ದವರು. (Pic Credits: Asha Bhat/ Instagram)

1 / 5
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಇತ್ತೀಚೆಗೆ ನಾಡಿನ ಹೆಮ್ಮೆಯ ಸಾಲುಮರದ ತಿಮ್ಮಕ್ಕ ಹಾಗೂ ಪದ್ಮಶ್ರೀ ತುಳಸಿ ಗೌಡ ಅವರೊಂದಿಗಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (Pic Credits: Asha Bhat/ Instagram)

2 / 5
ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಆಶಾ ಭಟ್, ಈರ್ವರೂ ತಮ್ಮ ಜೀವನವನ್ನು ಬಹಳ ಪ್ರಭಾವಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. (Pic Credits: Asha Bhat/ Instagram)

3 / 5
ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

ಪರಿಸರ ದಂತಕತೆಗಳ ನಡುವೆ ನಾವಿರುವುದು ನಮ್ಮ ಪುಣ್ಯ ಎಂದು ನಟಿ ಬರೆದುಕೊಂಡಿದ್ದಾರೆ. (Pic Credits: Asha Bhat/ Instagram)

4 / 5
ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

ನಟಿ ಹಂಚಿಕೊಂಡಿರುವ ಚಿತ್ರಗಳು ಹಾಗೂ ಅವರ ಮಾತುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. (Pic Credits: Asha Bhat/ Instagram)

5 / 5
Web contact
Web contact

TV9 Kannada

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು