AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

Yash | Yatharv | Ayra: ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರದಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತಿ ಯಶ್ ಹಾಗೂ ಮಕ್ಕಳೊಂದಿಗೆ ಅವರು ಜನ್ಮದಿನ ಆಚರಿಸಿಕೊಂಡಿದ್ದು, ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 08, 2022 | 8:59 AM

Share
ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರ (ಮಾರ್ಚ್ 07) ಜನ್ಮದಿನ ಆಚರಿಸಿಕೊಂಡಿದ್ದಾರೆ.

ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರ (ಮಾರ್ಚ್ 07) ಜನ್ಮದಿನ ಆಚರಿಸಿಕೊಂಡಿದ್ದಾರೆ.

1 / 7
38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಚಿತ್ರರಂಗ, ಅಭಿಮಾನಿಗಳು ಶುಭಹಾರೈಸಿದ್ದರು.

38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಚಿತ್ರರಂಗ, ಅಭಿಮಾನಿಗಳು ಶುಭಹಾರೈಸಿದ್ದರು.

2 / 7
ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ರಾಧಿಕಾ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ರಾಧಿಕಾ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

3 / 7
ರಾಧಿಕಾ ತಮ್ಮ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋಗಳು ಸದ್ಯ ವೈರಲ್ ಆಗಿವೆ.

ರಾಧಿಕಾ ತಮ್ಮ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋಗಳು ಸದ್ಯ ವೈರಲ್ ಆಗಿವೆ.

4 / 7
ಪತಿ ಯಶ್, ಪುತ್ರ ಯಥರ್ವ್ ಹಾಗೂ ಪುತ್ರಿ ಆಯ್ರಾ ಜತೆ ರಾಧಿಕಾ ಪಂಡಿತ್ ಜನ್ಮದಿನ ಆಚರಿಸಿಕೊಂಡಿದ್ದಾರೆ.

ಪತಿ ಯಶ್, ಪುತ್ರ ಯಥರ್ವ್ ಹಾಗೂ ಪುತ್ರಿ ಆಯ್ರಾ ಜತೆ ರಾಧಿಕಾ ಪಂಡಿತ್ ಜನ್ಮದಿನ ಆಚರಿಸಿಕೊಂಡಿದ್ದಾರೆ.

5 / 7
ರಾಧಿಕಾ ಪಂಡಿತ್ ಅವರ ಅಭಿಮಾನಿ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದು, ಮುದ್ದಾದ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ರಾಧಿಕಾ ಪಂಡಿತ್ ಅವರ ಅಭಿಮಾನಿ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದು, ಮುದ್ದಾದ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

6 / 7
ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಯಶ್- ರಾಧಿಕಾ ಪಂಡಿತ್ ಕುಟುಂಬ

ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಯಶ್- ರಾಧಿಕಾ ಪಂಡಿತ್ ಕುಟುಂಬ

7 / 7
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ