AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

Yash | Yatharv | Ayra: ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರದಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತಿ ಯಶ್ ಹಾಗೂ ಮಕ್ಕಳೊಂದಿಗೆ ಅವರು ಜನ್ಮದಿನ ಆಚರಿಸಿಕೊಂಡಿದ್ದು, ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 08, 2022 | 8:59 AM

Share
ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರ (ಮಾರ್ಚ್ 07) ಜನ್ಮದಿನ ಆಚರಿಸಿಕೊಂಡಿದ್ದಾರೆ.

ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರ (ಮಾರ್ಚ್ 07) ಜನ್ಮದಿನ ಆಚರಿಸಿಕೊಂಡಿದ್ದಾರೆ.

1 / 7
38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಚಿತ್ರರಂಗ, ಅಭಿಮಾನಿಗಳು ಶುಭಹಾರೈಸಿದ್ದರು.

38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಚಿತ್ರರಂಗ, ಅಭಿಮಾನಿಗಳು ಶುಭಹಾರೈಸಿದ್ದರು.

2 / 7
ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ರಾಧಿಕಾ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ರಾಧಿಕಾ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

3 / 7
ರಾಧಿಕಾ ತಮ್ಮ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋಗಳು ಸದ್ಯ ವೈರಲ್ ಆಗಿವೆ.

ರಾಧಿಕಾ ತಮ್ಮ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋಗಳು ಸದ್ಯ ವೈರಲ್ ಆಗಿವೆ.

4 / 7
ಪತಿ ಯಶ್, ಪುತ್ರ ಯಥರ್ವ್ ಹಾಗೂ ಪುತ್ರಿ ಆಯ್ರಾ ಜತೆ ರಾಧಿಕಾ ಪಂಡಿತ್ ಜನ್ಮದಿನ ಆಚರಿಸಿಕೊಂಡಿದ್ದಾರೆ.

ಪತಿ ಯಶ್, ಪುತ್ರ ಯಥರ್ವ್ ಹಾಗೂ ಪುತ್ರಿ ಆಯ್ರಾ ಜತೆ ರಾಧಿಕಾ ಪಂಡಿತ್ ಜನ್ಮದಿನ ಆಚರಿಸಿಕೊಂಡಿದ್ದಾರೆ.

5 / 7
ರಾಧಿಕಾ ಪಂಡಿತ್ ಅವರ ಅಭಿಮಾನಿ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದು, ಮುದ್ದಾದ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ರಾಧಿಕಾ ಪಂಡಿತ್ ಅವರ ಅಭಿಮಾನಿ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದು, ಮುದ್ದಾದ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

6 / 7
ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಯಶ್- ರಾಧಿಕಾ ಪಂಡಿತ್ ಕುಟುಂಬ

ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಯಶ್- ರಾಧಿಕಾ ಪಂಡಿತ್ ಕುಟುಂಬ

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ