AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

Yash | Yatharv | Ayra: ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರದಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತಿ ಯಶ್ ಹಾಗೂ ಮಕ್ಕಳೊಂದಿಗೆ ಅವರು ಜನ್ಮದಿನ ಆಚರಿಸಿಕೊಂಡಿದ್ದು, ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: Mar 08, 2022 | 8:59 AM

Share
ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರ (ಮಾರ್ಚ್ 07) ಜನ್ಮದಿನ ಆಚರಿಸಿಕೊಂಡಿದ್ದಾರೆ.

ಸ್ಯಾಂಡಲ್​ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರ (ಮಾರ್ಚ್ 07) ಜನ್ಮದಿನ ಆಚರಿಸಿಕೊಂಡಿದ್ದಾರೆ.

1 / 7
38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಚಿತ್ರರಂಗ, ಅಭಿಮಾನಿಗಳು ಶುಭಹಾರೈಸಿದ್ದರು.

38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಚಿತ್ರರಂಗ, ಅಭಿಮಾನಿಗಳು ಶುಭಹಾರೈಸಿದ್ದರು.

2 / 7
ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ರಾಧಿಕಾ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ರಾಧಿಕಾ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

3 / 7
ರಾಧಿಕಾ ತಮ್ಮ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋಗಳು ಸದ್ಯ ವೈರಲ್ ಆಗಿವೆ.

ರಾಧಿಕಾ ತಮ್ಮ ಕುಟುಂಬದೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋಗಳು ಸದ್ಯ ವೈರಲ್ ಆಗಿವೆ.

4 / 7
ಪತಿ ಯಶ್, ಪುತ್ರ ಯಥರ್ವ್ ಹಾಗೂ ಪುತ್ರಿ ಆಯ್ರಾ ಜತೆ ರಾಧಿಕಾ ಪಂಡಿತ್ ಜನ್ಮದಿನ ಆಚರಿಸಿಕೊಂಡಿದ್ದಾರೆ.

ಪತಿ ಯಶ್, ಪುತ್ರ ಯಥರ್ವ್ ಹಾಗೂ ಪುತ್ರಿ ಆಯ್ರಾ ಜತೆ ರಾಧಿಕಾ ಪಂಡಿತ್ ಜನ್ಮದಿನ ಆಚರಿಸಿಕೊಂಡಿದ್ದಾರೆ.

5 / 7
ರಾಧಿಕಾ ಪಂಡಿತ್ ಅವರ ಅಭಿಮಾನಿ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದು, ಮುದ್ದಾದ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ರಾಧಿಕಾ ಪಂಡಿತ್ ಅವರ ಅಭಿಮಾನಿ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದು, ಮುದ್ದಾದ ಫೋಟೋಗಳನ್ನು ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

6 / 7
ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಯಶ್- ರಾಧಿಕಾ ಪಂಡಿತ್ ಕುಟುಂಬ

ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಯಶ್- ರಾಧಿಕಾ ಪಂಡಿತ್ ಕುಟುಂಬ

7 / 7
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ