AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ ಹಲವು ಸಿನಿಮಾಗಳು

Shraddha Srinath: ಸ್ಯಾಂಡಲ್​ವುಡ್ ಮೂಲಕ ಗುರುತಿಸಿಕೊಂಡ ಬೆಡಗಿ ಶ್ರದ್ಧಾ ಶ್ರೀನಾಥ್ ಸದ್ಯ ಹಲವು ಭಾಷೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳ ನಾಲ್ಕು ಚಿತ್ರಗಳು ಶ್ರದ್ಧಾ ಬತ್ತಳಿಕೆಯಲ್ಲಿವೆ.

TV9 Web
| Edited By: |

Updated on:Mar 03, 2022 | 4:13 PM

Share
ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 10
‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

2 / 10
ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

3 / 10
ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

4 / 10
ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

5 / 10
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 10
ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

7 / 10
ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

8 / 10
2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

9 / 10
ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್

10 / 10

Published On - 3:55 pm, Thu, 3 March 22

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ