AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ ಹಲವು ಸಿನಿಮಾಗಳು

Shraddha Srinath: ಸ್ಯಾಂಡಲ್​ವುಡ್ ಮೂಲಕ ಗುರುತಿಸಿಕೊಂಡ ಬೆಡಗಿ ಶ್ರದ್ಧಾ ಶ್ರೀನಾಥ್ ಸದ್ಯ ಹಲವು ಭಾಷೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳ ನಾಲ್ಕು ಚಿತ್ರಗಳು ಶ್ರದ್ಧಾ ಬತ್ತಳಿಕೆಯಲ್ಲಿವೆ.

TV9 Web
| Edited By: |

Updated on:Mar 03, 2022 | 4:13 PM

Share
ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 10
‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

2 / 10
ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

3 / 10
ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

4 / 10
ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

5 / 10
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 10
ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

7 / 10
ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

8 / 10
2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

9 / 10
ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್

10 / 10

Published On - 3:55 pm, Thu, 3 March 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?