AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ ಹಲವು ಸಿನಿಮಾಗಳು

Shraddha Srinath: ಸ್ಯಾಂಡಲ್​ವುಡ್ ಮೂಲಕ ಗುರುತಿಸಿಕೊಂಡ ಬೆಡಗಿ ಶ್ರದ್ಧಾ ಶ್ರೀನಾಥ್ ಸದ್ಯ ಹಲವು ಭಾಷೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳ ನಾಲ್ಕು ಚಿತ್ರಗಳು ಶ್ರದ್ಧಾ ಬತ್ತಳಿಕೆಯಲ್ಲಿವೆ.

TV9 Web
| Edited By: |

Updated on:Mar 03, 2022 | 4:13 PM

Share
ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 10
‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

2 / 10
ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

3 / 10
ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

4 / 10
ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

5 / 10
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 10
ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

7 / 10
ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

8 / 10
2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

9 / 10
ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್

10 / 10

Published On - 3:55 pm, Thu, 3 March 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು