AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ ಹಲವು ಸಿನಿಮಾಗಳು

Shraddha Srinath: ಸ್ಯಾಂಡಲ್​ವುಡ್ ಮೂಲಕ ಗುರುತಿಸಿಕೊಂಡ ಬೆಡಗಿ ಶ್ರದ್ಧಾ ಶ್ರೀನಾಥ್ ಸದ್ಯ ಹಲವು ಭಾಷೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳ ನಾಲ್ಕು ಚಿತ್ರಗಳು ಶ್ರದ್ಧಾ ಬತ್ತಳಿಕೆಯಲ್ಲಿವೆ.

TV9 Web
| Edited By: |

Updated on:Mar 03, 2022 | 4:13 PM

Share
ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 10
‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

2 / 10
ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

3 / 10
ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

4 / 10
ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

5 / 10
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 10
ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

7 / 10
ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

8 / 10
2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

9 / 10
ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್

10 / 10

Published On - 3:55 pm, Thu, 3 March 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ