AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ ಹಲವು ಸಿನಿಮಾಗಳು

Shraddha Srinath: ಸ್ಯಾಂಡಲ್​ವುಡ್ ಮೂಲಕ ಗುರುತಿಸಿಕೊಂಡ ಬೆಡಗಿ ಶ್ರದ್ಧಾ ಶ್ರೀನಾಥ್ ಸದ್ಯ ಹಲವು ಭಾಷೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳ ನಾಲ್ಕು ಚಿತ್ರಗಳು ಶ್ರದ್ಧಾ ಬತ್ತಳಿಕೆಯಲ್ಲಿವೆ.

TV9 Web
| Edited By: |

Updated on:Mar 03, 2022 | 4:13 PM

Share
ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 10
‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

2 / 10
ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

3 / 10
ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

4 / 10
ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

5 / 10
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 10
ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

7 / 10
ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

8 / 10
2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

9 / 10
ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್

10 / 10

Published On - 3:55 pm, Thu, 3 March 22

Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!