AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ನಟಿ ಶ್ರದ್ಧಾ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ ಹಲವು ಸಿನಿಮಾಗಳು

Shraddha Srinath: ಸ್ಯಾಂಡಲ್​ವುಡ್ ಮೂಲಕ ಗುರುತಿಸಿಕೊಂಡ ಬೆಡಗಿ ಶ್ರದ್ಧಾ ಶ್ರೀನಾಥ್ ಸದ್ಯ ಹಲವು ಭಾಷೆಗಳಲ್ಲಿ ಸಕ್ರಿಯರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ, ತಮಿಳು, ತೆಲುಗು ಭಾಷೆಗಳ ನಾಲ್ಕು ಚಿತ್ರಗಳು ಶ್ರದ್ಧಾ ಬತ್ತಳಿಕೆಯಲ್ಲಿವೆ.

TV9 Web
| Edited By: |

Updated on:Mar 03, 2022 | 4:13 PM

Share
ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

ಸ್ಯಾಂಡಲ್​ವುಡ್​ನಲ್ಲಿ ಮಿಂಚು ಹರಿಸಿದ ಪ್ರತಿಭೆ ಶ್ರದ್ಧಾ ಶ್ರೀನಾಥ್.

1 / 10
‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

‘ಯು ಟರ್ನ್’ ಮೂಲಕ ಅಪಾರ ಖ್ಯಾತಿ ಗಳಿಸಿದ ನಟಿ, ಅಲ್ಲಿಂದ ಹಿಂದಿರುಗಿ ನೋಡಿದ್ದೇ ಇಲ್ಲ.

2 / 10
ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

ತಮಿಳಿನಲ್ಲಿ ಶ್ರದ್ಧಾಗೆ ಸಖತ್ ಡಿಮ್ಯಾಂಡ್ ಇದೆ. ಈಗಾಘಲೇ ಹಲವು ತಾರೆಯರೊಂದಿಗೆ ಶ್ರದ್ಧಾ ತೆರೆ ಹಂಚಿಕೊಂಡಿದ್ದಾರೆ.

3 / 10
ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಸ್ತುತ ಕನ್ನಡ, ತೆಲುಗು, ತಮಿಳಿನಲ್ಲಿ ನಟಿ ಸಕ್ರಿಯರಾಗಿದ್ದಾರೆ.

4 / 10
ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

ಕನ್ನಡದ ‘ಗೋಧ್ರಾ’ ಹಾಗೂ ‘ರುದ್ರಪ್ರಯಾಗ’ ಚಿತ್ರಗಳಿಗೆ ಶ್ರದ್ಧಾ ನಾಯಕಿ.

5 / 10
ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

ತಮಿಳು ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಲಿಯುಗಂ’ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ.

6 / 10
ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

ಇವುಗಳಲ್ಲದೇ ಮತ್ತೊಂದು ತಮಿಳಿನ ಚಿತ್ರದಲ್ಲೂ ಶ್ರದ್ಧಾ ನಟಿಸುತ್ತಿದ್ದಾರೆ. ಸದ್ಯ ಅಧಿಕೃತ ಘೋಷಣೆಯಾಗಿರುವ ನಾಲ್ಕು ಚಿತ್ರಗಳಲ್ಲಿ ಶ್ರದ್ಧಾ ಕಾಣಿಸಿಕೊಳ್ಳುತ್ತಿದ್ದಾರೆ.

7 / 10
ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

ಇತ್ತೀಚೆಗೆ ತೆರೆಕಂಡಿದ್ದ ಮಲಯಾಳಂ ‘ಆರಟ್ಟು’ವಿನಲ್ಲಿ ಶ್ರದ್ಧಾ ಪಾತ್ರ ಗಮನ ಸೆಳೆದಿತ್ತು.

8 / 10
2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

2021ರಲ್ಲಿ ತೆರೆಗೆ ಬಂದಿದ್ದ ‘ಮಾರ’ ಹಾಗೂ ‘ಚಕ್ರ’ ಕೂಡ ಶ್ರದ್ಧಾಗೆ ಅಪಾರ ಮನ್ನಣೆ ತಂದುಕೊಟ್ಟಿತ್ತು.

9 / 10
ಶ್ರದ್ಧಾ ಶ್ರೀನಾಥ್

ಶ್ರದ್ಧಾ ಶ್ರೀನಾಥ್

10 / 10

Published On - 3:55 pm, Thu, 3 March 22

Follow Us
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್