AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ದೀರ್ಘಕಾಲದ ಗೆಳೆಯ ಸುಮಂತ್ ಜತೆ ಶುಭಾ ಸಿಂಪಲ್ ಶಾದಿ; ಚಿತ್ರಗಳು ಇಲ್ಲಿವೆ

Shubha Poonja - Sumanth Marriage: ಸ್ಯಾಂಡಲ್​ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಬಹುಕಾಲದ ಗೆಳೆಯ ಸುಮಂತ್ ಅವರನ್ನು ಶುಭಾ ವರಿಸಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 05, 2022 | 3:43 PM

Share
ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

1 / 7
ದೀರ್ಘಕಾಲದ ಗೆಳೆಯ ಸುಮಂತ್ ಅವರೊಂದಿಗೆ ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಶುಭಾ ಸಪ್ತಪದಿ ತುಳಿದಿದ್ದಾರೆ.

ದೀರ್ಘಕಾಲದ ಗೆಳೆಯ ಸುಮಂತ್ ಅವರೊಂದಿಗೆ ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಶುಭಾ ಸಪ್ತಪದಿ ತುಳಿದಿದ್ದಾರೆ.

2 / 7
ಯಾವುದೇ ಆಡಂಬರವಿಲ್ಲದೇ ಸಿಂಪಲ್ ಆಗಿ, ಆಪ್ತರ ಸಮ್ಮುಖದಲ್ಲಿ ಶುಭಾ ಹಾಗೂ ಸುಮಂತ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಯಾವುದೇ ಆಡಂಬರವಿಲ್ಲದೇ ಸಿಂಪಲ್ ಆಗಿ, ಆಪ್ತರ ಸಮ್ಮುಖದಲ್ಲಿ ಶುಭಾ ಹಾಗೂ ಸುಮಂತ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

3 / 7
ವಿವಾಹದ ಕುರಿತು ಶುಭಾ ಪೂಂಜ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿ, ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದೇವೆ. ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡು ಚಿತ್ರವನ್ನು ಹಂಚಿಕೊಂಡಿದ್ದಾರೆ.

ವಿವಾಹದ ಕುರಿತು ಶುಭಾ ಪೂಂಜ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿ, ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದೇವೆ. ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡು ಚಿತ್ರವನ್ನು ಹಂಚಿಕೊಂಡಿದ್ದಾರೆ.

4 / 7
ಬಿಗ್ ಬಾಸ್ ವಿಜೇತ ಮಂಜು ಪಾವಗಡ ಅವರೂ ಆಗಮಿಸಿ ಶುಭಾ ಹಾಗೂ ಸುಮಂತ್ ಅವರಿಗೆ ಶುಭಕೋರಿದರು.

ಬಿಗ್ ಬಾಸ್ ವಿಜೇತ ಮಂಜು ಪಾವಗಡ ಅವರೂ ಆಗಮಿಸಿ ಶುಭಾ ಹಾಗೂ ಸುಮಂತ್ ಅವರಿಗೆ ಶುಭಕೋರಿದರು.

5 / 7
ಮಂಜು ಹಾಗೂ ಇತರ ಆಪ್ತವರ್ಗದೊಂದಿಗೆ ಶುಭಾ ಹಾಗೂ ಸುಮಂತ್.

ಮಂಜು ಹಾಗೂ ಇತರ ಆಪ್ತವರ್ಗದೊಂದಿಗೆ ಶುಭಾ ಹಾಗೂ ಸುಮಂತ್.

6 / 7
ಸುಮಂತ್- ಶುಭಾ (ಕೃಪೆ: ಶುಭಾ ಪೂಂಜ/ ಇನ್ಸ್ಟಾಗ್ರಾಂ)

ಸುಮಂತ್- ಶುಭಾ (ಕೃಪೆ: ಶುಭಾ ಪೂಂಜ/ ಇನ್ಸ್ಟಾಗ್ರಾಂ)

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ