AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ದೀರ್ಘಕಾಲದ ಗೆಳೆಯ ಸುಮಂತ್ ಜತೆ ಶುಭಾ ಸಿಂಪಲ್ ಶಾದಿ; ಚಿತ್ರಗಳು ಇಲ್ಲಿವೆ

Shubha Poonja - Sumanth Marriage: ಸ್ಯಾಂಡಲ್​ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಬಹುಕಾಲದ ಗೆಳೆಯ ಸುಮಂತ್ ಅವರನ್ನು ಶುಭಾ ವರಿಸಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 05, 2022 | 3:43 PM

Share
ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

1 / 7
ದೀರ್ಘಕಾಲದ ಗೆಳೆಯ ಸುಮಂತ್ ಅವರೊಂದಿಗೆ ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಶುಭಾ ಸಪ್ತಪದಿ ತುಳಿದಿದ್ದಾರೆ.

ದೀರ್ಘಕಾಲದ ಗೆಳೆಯ ಸುಮಂತ್ ಅವರೊಂದಿಗೆ ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಶುಭಾ ಸಪ್ತಪದಿ ತುಳಿದಿದ್ದಾರೆ.

2 / 7
ಯಾವುದೇ ಆಡಂಬರವಿಲ್ಲದೇ ಸಿಂಪಲ್ ಆಗಿ, ಆಪ್ತರ ಸಮ್ಮುಖದಲ್ಲಿ ಶುಭಾ ಹಾಗೂ ಸುಮಂತ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಯಾವುದೇ ಆಡಂಬರವಿಲ್ಲದೇ ಸಿಂಪಲ್ ಆಗಿ, ಆಪ್ತರ ಸಮ್ಮುಖದಲ್ಲಿ ಶುಭಾ ಹಾಗೂ ಸುಮಂತ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

3 / 7
ವಿವಾಹದ ಕುರಿತು ಶುಭಾ ಪೂಂಜ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿ, ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದೇವೆ. ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡು ಚಿತ್ರವನ್ನು ಹಂಚಿಕೊಂಡಿದ್ದಾರೆ.

ವಿವಾಹದ ಕುರಿತು ಶುಭಾ ಪೂಂಜ ಇನ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿ, ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದೇವೆ. ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ ಎಂದು ಬರೆದುಕೊಂಡು ಚಿತ್ರವನ್ನು ಹಂಚಿಕೊಂಡಿದ್ದಾರೆ.

4 / 7
ಬಿಗ್ ಬಾಸ್ ವಿಜೇತ ಮಂಜು ಪಾವಗಡ ಅವರೂ ಆಗಮಿಸಿ ಶುಭಾ ಹಾಗೂ ಸುಮಂತ್ ಅವರಿಗೆ ಶುಭಕೋರಿದರು.

ಬಿಗ್ ಬಾಸ್ ವಿಜೇತ ಮಂಜು ಪಾವಗಡ ಅವರೂ ಆಗಮಿಸಿ ಶುಭಾ ಹಾಗೂ ಸುಮಂತ್ ಅವರಿಗೆ ಶುಭಕೋರಿದರು.

5 / 7
ಮಂಜು ಹಾಗೂ ಇತರ ಆಪ್ತವರ್ಗದೊಂದಿಗೆ ಶುಭಾ ಹಾಗೂ ಸುಮಂತ್.

ಮಂಜು ಹಾಗೂ ಇತರ ಆಪ್ತವರ್ಗದೊಂದಿಗೆ ಶುಭಾ ಹಾಗೂ ಸುಮಂತ್.

6 / 7
ಸುಮಂತ್- ಶುಭಾ (ಕೃಪೆ: ಶುಭಾ ಪೂಂಜ/ ಇನ್ಸ್ಟಾಗ್ರಾಂ)

ಸುಮಂತ್- ಶುಭಾ (ಕೃಪೆ: ಶುಭಾ ಪೂಂಜ/ ಇನ್ಸ್ಟಾಗ್ರಾಂ)

7 / 7
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್