AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Updated By: ಮದನ್​ ಕುಮಾರ್​|

Updated on: Aug 15, 2022 | 1:29 PM

Share
ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ