AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Aug 15, 2022 | 1:29 PM

Share
ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!