ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

| Updated By: ಮದನ್​ ಕುಮಾರ್​

Updated on: Aug 15, 2022 | 1:29 PM

ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
Follow us
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ