AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Aug 15, 2022 | 1:29 PM

Share
ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ