AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Aug 15, 2022 | 1:29 PM

Share
ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ