AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Aug 15, 2022 | 1:29 PM

Share
ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ