AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Updated By: ಮದನ್​ ಕುಮಾರ್​

Updated on: Aug 15, 2022 | 1:29 PM

ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
Follow us
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ