AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದ ತಾರೆಯರ ಸ್ವಾತಂತ್ರ್ಯ ದಿನಾಚರಣೆ; ಇಲ್ಲಿದೆ ವಿಶೇಷ ಫೋಟೋ ಗ್ಯಾಲರಿ

Sandalwood | 75th Independence Day: 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ಕನ್ನಡ ಚಿತ್ರರಂಗದ ತಾರೆಯರು ಭಾಗಿ ಆಗಿದ್ದಾರೆ. ಅವರ ಸ್ಪೆಷಲ್​ ಫೋಟೋಗಳು ಇಲ್ಲಿವೆ..

TV9 Web
| Edited By: |

Updated on: Aug 15, 2022 | 1:29 PM

Share
ಯಶ್​, ರಾಧಿಕಾ ಪಂಡಿತ್​ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಮಕ್ಕಳ ಜೊತೆ ರಾಷ್ಟ್ರ ಧ್ವಜ ಹಿಡಿದು ಅವರು ಸಂಭ್ರಮಿಸಿದ್ದಾರೆ. ದೇಶದ ಜನತೆ ಸ್ವಾತಂತ್ರೋತ್ಸವದ ಶುಭ ಹಾರೈಸಲಾಗಿದೆ.

Sandalwood celebrities hold National Flag to celebrate 75th Independence Day

1 / 11
ಸ್ವಾತಂತ್ರೋತ್ಸವದ ಪ್ರಯುಕ್ತ ನಟಿ ಹರ್ಷಿಕಾ ಪೂಣ್ಣಚ್ಚ ಅವರು ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ. ವಿಧಾನ ಸೌಧದ ಎದುರು ಅವರು ರಾಷ್ಟ್ರ ಧ್ವಜ ಹಿಡಿದು ಪೋಸ್​ ನೀಡಿದ್ದಾರೆ.

Sandalwood celebrities hold National Flag to celebrate 75th Independence Day

2 / 11
ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

ತ್ರಿವರ್ಣ ಧ್ವಜಕ್ಕೆ ನಟಿ ಕಾರುಣ್ಯ ರಾಮ್​ ಸೆಲ್ಯೂಟ್​.

3 / 11
ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

ಕಾಶ್ಮೀರದ ಗಡಿಯಲ್ಲಿ ರಾಷ್ಟ್ರ ಧ್ವಜ ಹಿಡಿದ ‘ಮಾರ್ಟಿನ್​’ ಚಿತ್ರತಂಡ.

4 / 11
ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

ಸತೀಶ್​ ನೀನಾಸಂ ಕೈಯಲ್ಲಿ ಕಂಗೊಳಿಸಿತು ತಿರಂಗ.

5 / 11
75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

75ನೇ ವರ್ಷದ ಸ್ವಾತಂತ್ರೋತ್ಸವಕ್ಕೆ ನಟ ಡಾಲಿ ಧನಂಜಯ್​ ಶುಭಾಶಯ.

6 / 11
ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

ಎಲ್ಲರಿಗೂ ಸ್ವಾತಂತ್ರೋತ್ಸದ ಶುಭ ಹಾರೈಸಿದ ನಟಿ ಆಶಾ ಭಟ್​.

7 / 11
ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

ರಾಷ್ಟ್ರ ಧ್ವಜ ಹಿಡಿದು ಹೆಮ್ಮೆಯಿಂದ ಪೋಸ್​ ನೀಡಿದ ನಟಿ ತಾರಾ.

8 / 11
ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

ಸ್ವಾತಂತ್ರೋತ್ಸದ ಸಂಭ್ರಮದಲ್ಲಿ ನಿರ್ದೇಶಕ ಪ್ರೇಮ್​.

9 / 11
ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

ತ್ರಿರ್ವಣ ಧ್ವಜ ಹಿಡಿದ ನಟ-ನಿರ್ದೇಶಕ ಎಂ.ಜಿ. ಶ್ರೀನಿವಾಸ್​.

10 / 11
ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

ಮೇಘನಾ ರಾಜ್​ ಪುತ್ರ ರಾಯನ್​ ರಾಜ್​ ಸರ್ಜಾ.

11 / 11
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!