AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ