AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ