AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ