AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ