AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ