AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ