AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ

Har Ghar Tiranga: 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಮನೆ ಮೇಲೂ ರಾಷ್ಟ್ರ ಧ್ವಜ ಹಾರಾಡುತ್ತಿದೆ.

TV9 Web
| Edited By: |

Updated on:Aug 13, 2022 | 7:41 PM

Share
‘ಹರ್​ ಘರ್​ ತಿರಂಗ’ ಅಭಿಯಾನಕ್ಕೆ ದೇಶದ ಜನರು ಕೈ ಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಿದ್ದಾರೆ.

Sandalwood celebrities join hands in Har Ghar Tiranga campaign

1 / 5
ಕಿಚ್ಚ ಸುದೀಪ್​ ಅವರ ಬೆಂಗಳೂರಿನ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಅಭಿಯಾನಕ್ಕೆ ‘ಅಭಿನಯ ಚಕ್ರವರ್ತಿ’ ಸುದೀಪ್ ಕೈ ಜೋಡಿಸಿದ್ದಾರೆ.

Sandalwood celebrities join hands in Har Ghar Tiranga campaign

2 / 5
‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

‘ರಿಯಲ್​ ಸ್ಟಾರ್​’ ಉಪೇಂದ್ರ ಅವರ ಚಂದದ ಮನೆ ಬೆಂಗಳೂರಿನ ಕತ್ತರಿಗುಪ್ಪೆಯಲ್ಲಿದೆ. ಅವರ ನಿವಾಸದ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತಿದೆ.

3 / 5
ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

ಖ್ಯಾತ ನಟಿ ತಾರಾ ಅನುರಾಧ ಅವರ ಮನೆಯ ಮೇಲೆ ಕೂಡ ತ್ರಿವರ್ಣ ಧ್ವಜ ಕಂಗೊಳಿಸುತ್ತಿದೆ. ‘ಹರ್​ ಘರ್​ ತಿರಂಗ’ ಅಭಿಯಾನದಲ್ಲಿ ಅವರು ಭಾಗಿ ಆಗಿದ್ದಾರೆ.

4 / 5
ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

ನಟ ರಮೇಶ್​ ಅರವಿಂದ್​ ಅವರ ಮನೆ ಮೇಲೆ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಲಾಗಿದೆ. ದೇಶಾದ್ಯಂತ ಈ ಅಭಿಯಾನ ಮಾಡಲಾಗುತ್ತಿದೆ.

5 / 5

Published On - 7:41 pm, Sat, 13 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್