AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಅಮೂಲ್ಯ- ಜಗದೀಶ್; ತಾರಾ ದಂಪತಿಯ ಮುದ್ದಾದ ಫೋಟೋಗಳು ಇಲ್ಲಿವೆ

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಮಂಗಳವಾರ ಅವಳಿ ಗಂಡುಮಕ್ಕಳಿಗೆ ಜನ್ಮನೀಡಿದ್ದಾರೆ. ಈ ಖುಷಿಯ ವಿಚಾರವನ್ನು ಅವರ ಪತಿ ಜಗದೀಶ್ ಚಂದ್ರ ಹಂಚಿಕೊಂಡಿದ್ದಾರೆ. ಈ ತಾರಾ ಜೋಡಿಯ ಬ್ಯೂಟಿಫುಲ್ ಫೋಟೋ ಆಲ್ಬಂ ಇಲ್ಲಿದೆ.

TV9 Web
| Edited By: |

Updated on: Mar 02, 2022 | 3:18 PM

Share
ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

1 / 7
2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2 / 7
ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

3 / 7
ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 7
ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

5 / 7
ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

6 / 7
ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!