AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಅಮೂಲ್ಯ- ಜಗದೀಶ್; ತಾರಾ ದಂಪತಿಯ ಮುದ್ದಾದ ಫೋಟೋಗಳು ಇಲ್ಲಿವೆ

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಮಂಗಳವಾರ ಅವಳಿ ಗಂಡುಮಕ್ಕಳಿಗೆ ಜನ್ಮನೀಡಿದ್ದಾರೆ. ಈ ಖುಷಿಯ ವಿಚಾರವನ್ನು ಅವರ ಪತಿ ಜಗದೀಶ್ ಚಂದ್ರ ಹಂಚಿಕೊಂಡಿದ್ದಾರೆ. ಈ ತಾರಾ ಜೋಡಿಯ ಬ್ಯೂಟಿಫುಲ್ ಫೋಟೋ ಆಲ್ಬಂ ಇಲ್ಲಿದೆ.

TV9 Web
| Updated By: shivaprasad.hs|

Updated on: Mar 02, 2022 | 3:18 PM

Share
ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

1 / 7
2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2 / 7
ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

3 / 7
ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 7
ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

5 / 7
ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

6 / 7
ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ