Amulya: ಅಮೂಲ್ಯ- ಜಗದೀಶ್; ತಾರಾ ದಂಪತಿಯ ಮುದ್ದಾದ ಫೋಟೋಗಳು ಇಲ್ಲಿವೆ

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಮಂಗಳವಾರ ಅವಳಿ ಗಂಡುಮಕ್ಕಳಿಗೆ ಜನ್ಮನೀಡಿದ್ದಾರೆ. ಈ ಖುಷಿಯ ವಿಚಾರವನ್ನು ಅವರ ಪತಿ ಜಗದೀಶ್ ಚಂದ್ರ ಹಂಚಿಕೊಂಡಿದ್ದಾರೆ. ಈ ತಾರಾ ಜೋಡಿಯ ಬ್ಯೂಟಿಫುಲ್ ಫೋಟೋ ಆಲ್ಬಂ ಇಲ್ಲಿದೆ.

| Updated By: shivaprasad.hs

Updated on: Mar 02, 2022 | 3:18 PM

ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

1 / 7
2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2 / 7
ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

3 / 7
ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 7
ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

5 / 7
ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

6 / 7
ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

7 / 7
Follow us
ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗೆ ಗ್ರೆನೇಡ್ ಎಸೆದು ಬೆದರಿಕೆ
ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗೆ ಗ್ರೆನೇಡ್ ಎಸೆದು ಬೆದರಿಕೆ
ಪೆಟ್ರೋಲ್​ ಬಂಕ್​ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಕೆಡವಿ ಹೊಡೆದ ವ್ಯಕ್ತಿ
ಪೆಟ್ರೋಲ್​ ಬಂಕ್​ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಕೆಡವಿ ಹೊಡೆದ ವ್ಯಕ್ತಿ
ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ಧೈರ್ಯಂ ಸರ್ವತ್ರ ಸಾಧನಂ; ಎರಡು ಹುಲಿಗಳನ್ನು ಹೆದರಿಸಿ ಓಡಿಸಿದ ಕರಡಿ
ಧೈರ್ಯಂ ಸರ್ವತ್ರ ಸಾಧನಂ; ಎರಡು ಹುಲಿಗಳನ್ನು ಹೆದರಿಸಿ ಓಡಿಸಿದ ಕರಡಿ
ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ಸಿಎಂ ಸ್ವಾಗತಕ್ಕೆ ಬಂದ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ನುಗ್ಗಿದರು
ಸಿಎಂ ಸ್ವಾಗತಕ್ಕೆ ಬಂದ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ನುಗ್ಗಿದರು
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ