AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಅಮೂಲ್ಯ- ಜಗದೀಶ್; ತಾರಾ ದಂಪತಿಯ ಮುದ್ದಾದ ಫೋಟೋಗಳು ಇಲ್ಲಿವೆ

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಮಂಗಳವಾರ ಅವಳಿ ಗಂಡುಮಕ್ಕಳಿಗೆ ಜನ್ಮನೀಡಿದ್ದಾರೆ. ಈ ಖುಷಿಯ ವಿಚಾರವನ್ನು ಅವರ ಪತಿ ಜಗದೀಶ್ ಚಂದ್ರ ಹಂಚಿಕೊಂಡಿದ್ದಾರೆ. ಈ ತಾರಾ ಜೋಡಿಯ ಬ್ಯೂಟಿಫುಲ್ ಫೋಟೋ ಆಲ್ಬಂ ಇಲ್ಲಿದೆ.

TV9 Web
| Edited By: |

Updated on: Mar 02, 2022 | 3:18 PM

Share
ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಸ್ಯಾಂಡಲ್​ವುಡ್​​ನ ತಾರೆ ಅಮೂಲ್ಯ ಮಾರ್ಚ್ 1ರಂದು ತಾಯಿಯಾಗಿದ್ದಾರೆ. ಅವರ ಪತಿ ಜಗದೀಶ್ ಇನ್​ಸ್ಟಾಗ್ರಾಂ ಮೂಲಕ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

1 / 7
2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2017ರಲ್ಲಿ ಅಮೂಲ್ಯ ಹಾಗೂ ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

2 / 7
ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

ಅಮೂಲ್ಯ ಹಾಗೂ ಜಗದೀಶ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ.

3 / 7
ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಕುಟುಂಬದೊಂದಿಗೆ ಕಳೆದ ಸುಂದರ ಕ್ಷಣಗಳನ್ನು ಈರ್ವರೂ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 7
ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

ಪೋಷಕರಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲೇ ಘೋಷಿಸಿದ್ದರು ಅಮೂಲ್ಯ ಹಾಗೂ ಜಗದೀಶ್.

5 / 7
ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

ಮಂಗಳವಾರದಂದು ಅವಳಿ ಗಂಡು ಮಕ್ಕಳ ಆಗಮನವನ್ನು ಜಗದೀಶ್ ಘೋಷಿಸಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ತಾರೆಯರೂ ಸೇರಿದಂತೆ ಅಭಿಮಾನಿಗಳು ಈರ್ವರಿಗೂ ಶುಭಕೋರಿದ್ದಾರೆ.

6 / 7
ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

ತಾಯಿ-ಮಗು ಆರೋಗ್ಯವಾಗಿದೆ ಎಂದು ಜಗದೀಶ್ ಮಾಹಿತಿ ನೀಡಿದ್ದಾರೆ.

7 / 7
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ