AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

S Shivaram: ಹಿರಿಯ ನಟ ಶಿವರಾಂ ಅವರಿಗೆ ಚಲನಚಿತ್ರ ಕ್ಷೇತ್ರದ ಜೊತೆಜೊತೆಗೆ ಇತರ ಹಲವಾರು ಕ್ಷೇತ್ರಗಳಲ್ಲೂ ಉತ್ತಮ ಅಭಿರುಚಿಯಿತ್ತು. ಅವರ ನೆಚ್ಚಿನ ಹವ್ಯಾಸಗಳಲ್ಲಿ ಫೋಟೋಗ್ರಫಿಯೂ ಒಂದಾಗಿತ್ತು. ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Dec 04, 2021 | 4:29 PM

Share
ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

1 / 8
ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

2 / 8
ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

3 / 8
ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

4 / 8
ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

5 / 8
ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

6 / 8
ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

7 / 8
ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

8 / 8
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್