AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

S Shivaram: ಹಿರಿಯ ನಟ ಶಿವರಾಂ ಅವರಿಗೆ ಚಲನಚಿತ್ರ ಕ್ಷೇತ್ರದ ಜೊತೆಜೊತೆಗೆ ಇತರ ಹಲವಾರು ಕ್ಷೇತ್ರಗಳಲ್ಲೂ ಉತ್ತಮ ಅಭಿರುಚಿಯಿತ್ತು. ಅವರ ನೆಚ್ಚಿನ ಹವ್ಯಾಸಗಳಲ್ಲಿ ಫೋಟೋಗ್ರಫಿಯೂ ಒಂದಾಗಿತ್ತು. ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Dec 04, 2021 | 4:29 PM

Share
ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

1 / 8
ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

2 / 8
ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

3 / 8
ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

4 / 8
ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

5 / 8
ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

6 / 8
ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

7 / 8
ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ