AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

S Shivaram: ಹಿರಿಯ ನಟ ಶಿವರಾಂ ಅವರಿಗೆ ಚಲನಚಿತ್ರ ಕ್ಷೇತ್ರದ ಜೊತೆಜೊತೆಗೆ ಇತರ ಹಲವಾರು ಕ್ಷೇತ್ರಗಳಲ್ಲೂ ಉತ್ತಮ ಅಭಿರುಚಿಯಿತ್ತು. ಅವರ ನೆಚ್ಚಿನ ಹವ್ಯಾಸಗಳಲ್ಲಿ ಫೋಟೋಗ್ರಫಿಯೂ ಒಂದಾಗಿತ್ತು. ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Dec 04, 2021 | 4:29 PM

Share
ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

1 / 8
ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

2 / 8
ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

3 / 8
ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

4 / 8
ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

5 / 8
ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

6 / 8
ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

7 / 8
ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

8 / 8
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ