AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

S Shivaram: ಹಿರಿಯ ನಟ ಶಿವರಾಂ ಅವರಿಗೆ ಚಲನಚಿತ್ರ ಕ್ಷೇತ್ರದ ಜೊತೆಜೊತೆಗೆ ಇತರ ಹಲವಾರು ಕ್ಷೇತ್ರಗಳಲ್ಲೂ ಉತ್ತಮ ಅಭಿರುಚಿಯಿತ್ತು. ಅವರ ನೆಚ್ಚಿನ ಹವ್ಯಾಸಗಳಲ್ಲಿ ಫೋಟೋಗ್ರಫಿಯೂ ಒಂದಾಗಿತ್ತು. ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Dec 04, 2021 | 4:29 PM

Share
ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

1 / 8
ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

2 / 8
ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

3 / 8
ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

4 / 8
ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

5 / 8
ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

6 / 8
ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

7 / 8
ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

8 / 8
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್