AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

S Shivaram: ಹಿರಿಯ ನಟ ಶಿವರಾಂ ಅವರಿಗೆ ಚಲನಚಿತ್ರ ಕ್ಷೇತ್ರದ ಜೊತೆಜೊತೆಗೆ ಇತರ ಹಲವಾರು ಕ್ಷೇತ್ರಗಳಲ್ಲೂ ಉತ್ತಮ ಅಭಿರುಚಿಯಿತ್ತು. ಅವರ ನೆಚ್ಚಿನ ಹವ್ಯಾಸಗಳಲ್ಲಿ ಫೋಟೋಗ್ರಫಿಯೂ ಒಂದಾಗಿತ್ತು. ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Dec 04, 2021 | 4:29 PM

Share
ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

1 / 8
ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

2 / 8
ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

3 / 8
ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

4 / 8
ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

5 / 8
ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

6 / 8
ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

7 / 8
ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

8 / 8
Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!