AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivarm: ಕ್ಯಾಮೆರಾದೊಂದಿಗೆ ನಟ ಶಿವರಾಂ; ಅಪರೂಪದ ಚಿತ್ರಗಳು ಇಲ್ಲಿವೆ

S Shivaram: ಹಿರಿಯ ನಟ ಶಿವರಾಂ ಅವರಿಗೆ ಚಲನಚಿತ್ರ ಕ್ಷೇತ್ರದ ಜೊತೆಜೊತೆಗೆ ಇತರ ಹಲವಾರು ಕ್ಷೇತ್ರಗಳಲ್ಲೂ ಉತ್ತಮ ಅಭಿರುಚಿಯಿತ್ತು. ಅವರ ನೆಚ್ಚಿನ ಹವ್ಯಾಸಗಳಲ್ಲಿ ಫೋಟೋಗ್ರಫಿಯೂ ಒಂದಾಗಿತ್ತು. ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Dec 04, 2021 | 4:29 PM

Share
ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಇಂದು (ಡಿ.04) ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

1 / 8
ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

ಕೇವಲ ನಟನೆಯಲ್ಲಲ್ಲದೇ, ನಿರ್ಮಾಪಕ, ನಿರ್ದೇಶಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಕಲಾವಿದರಾಗಿ ಕಿರುತೆರೆ, ಹಿರಿತೆರೆಯಲ್ಲಿ ಕೃಷಿ ಮಾಡಿದ್ದರು.

2 / 8
ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

ನಟ ಶಿವರಾಂಕೇವಲ ಚಿತ್ರರಂಗಕ್ಕೆ ಸೀಮಿತವಾದ ವ್ಯಕ್ತಿಯಾಗಿರಲಿಲ್ಲ. ಹಲವು ಕಲಾಪ್ರಕಾರಗಳಲ್ಲಿ ಅವರ ಅಭಿರುಚಿ ಹೊಂದಿದ್ದರು.

3 / 8
ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

ಫೋಟೋಗ್ರಫಿ ಎಸ್.ಶಿವರಾಂ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದಾಗಿತ್ತು.

4 / 8
ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

ಇಲ್ಲಿ ಶಿವರಾಂ ಅವರು ಕ್ಯಾಮೆರಾದೊಂದಿಗಿರುವ ಹಲವು ಅಪರೂಪದ ಚಿತ್ರಗಳಿವೆ.

5 / 8
ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

ಕ್ಯಾಮೆರಾದೊಂದಿಗೆ ಶಿವರಾಂ ಅವರ ಭಂಗಿ.

6 / 8
ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

ಫ್ರೇಮ್ ಹೊಂದಿಸಿ ಛಾಯಾಚಿತ್ರ ತೆಗೆಯುತ್ತಿರುವ ನಟ ಶಿವರಾಂ.

7 / 8
ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

ತಮ್ಮ ಛಾಯಾಗ್ರಾಹಕ ಗೆಳೆಯರೊಂದಿಗೆ ನಟ ಶಿವರಾಂ. ಹಿರಿಯ ಛಾಯಾಚಿತ್ರಗಾರ ಲೋಕೇಶ್ ಮೊಸಳೆ ಅವರೂ ಶಿವರಾಂ ಅವರೊಂದಿಗೆ ಚಿತ್ರದಲ್ಲಿ ಇರುವುದನ್ನು ಕಾಣಬಹುದು.

8 / 8
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ