AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ 3 ಯಶಸ್ವಿ: ಕನ್ನಡದ ನಟರು ಪ್ರತಿಕ್ರಿಯಿಸಿದ್ದು ಹೀಗೆ

Chandrayan 3: ಚಂದ್ರಯಾನ 3 ಯಶಸ್ವಿಯಾಗಿದೆ. ಇಸ್ರೋದ ವಿಜ್ಞಾನಿಗಳ ಈ ಸಾಧನೆಯನ್ನು ದೇಶವೇ ಕೊಂಡಾಡುತ್ತಿದೆ. ಕನ್ನಡದ ಕೆಲವು ನಟ-ನಟಿಯರು ಸಹ ಇಸ್ರೋಗೆ ಅಭಿನಂದನೆ ತಿಳಿಸಿದ್ದಾರೆ. ಚಂದ್ರಯಾನ 3 ಯಶಸ್ಸಿನ ಬಗ್ಗೆ ಯಾವ ನಟರು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಇಲ್ಲಿ ನೋಡಿ...

ಮಂಜುನಾಥ ಸಿ.
|

Updated on: Aug 23, 2023 | 11:01 PM

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

1 / 7
ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

2 / 7
ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

3 / 7
ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

4 / 7
ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

5 / 7
ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

6 / 7
ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

7 / 7
Follow us
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ