AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ 3 ಯಶಸ್ವಿ: ಕನ್ನಡದ ನಟರು ಪ್ರತಿಕ್ರಿಯಿಸಿದ್ದು ಹೀಗೆ

Chandrayan 3: ಚಂದ್ರಯಾನ 3 ಯಶಸ್ವಿಯಾಗಿದೆ. ಇಸ್ರೋದ ವಿಜ್ಞಾನಿಗಳ ಈ ಸಾಧನೆಯನ್ನು ದೇಶವೇ ಕೊಂಡಾಡುತ್ತಿದೆ. ಕನ್ನಡದ ಕೆಲವು ನಟ-ನಟಿಯರು ಸಹ ಇಸ್ರೋಗೆ ಅಭಿನಂದನೆ ತಿಳಿಸಿದ್ದಾರೆ. ಚಂದ್ರಯಾನ 3 ಯಶಸ್ಸಿನ ಬಗ್ಗೆ ಯಾವ ನಟರು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಇಲ್ಲಿ ನೋಡಿ...

ಮಂಜುನಾಥ ಸಿ.
|

Updated on: Aug 23, 2023 | 11:01 PM

Share
ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

1 / 7
ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

2 / 7
ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

3 / 7
ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

4 / 7
ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

5 / 7
ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

6 / 7
ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ