AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ 3 ಯಶಸ್ವಿ: ಕನ್ನಡದ ನಟರು ಪ್ರತಿಕ್ರಿಯಿಸಿದ್ದು ಹೀಗೆ

Chandrayan 3: ಚಂದ್ರಯಾನ 3 ಯಶಸ್ವಿಯಾಗಿದೆ. ಇಸ್ರೋದ ವಿಜ್ಞಾನಿಗಳ ಈ ಸಾಧನೆಯನ್ನು ದೇಶವೇ ಕೊಂಡಾಡುತ್ತಿದೆ. ಕನ್ನಡದ ಕೆಲವು ನಟ-ನಟಿಯರು ಸಹ ಇಸ್ರೋಗೆ ಅಭಿನಂದನೆ ತಿಳಿಸಿದ್ದಾರೆ. ಚಂದ್ರಯಾನ 3 ಯಶಸ್ಸಿನ ಬಗ್ಗೆ ಯಾವ ನಟರು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಇಲ್ಲಿ ನೋಡಿ...

ಮಂಜುನಾಥ ಸಿ.
|

Updated on: Aug 23, 2023 | 11:01 PM

Share
ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್, ಅಭಿನಂದನೆಗಳು ಇಸ್ರೋ, ಜೈ ಹಿಂದ್ ಎಂದು ಸರಳವಾಗಿ ವಿಶ್ ಮಾಡಿದ್ದಾರೆ ಶಿವರಾಜ್ ಕುಮಾರ್

1 / 7
ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

ಪ್ರಯತ್ನಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಶುಭಾಶಯಗಳು ಇಸ್ರೋ, ನೀವು ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಿದ್ದೀರಿ: ಯಶ್

2 / 7
ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

ಇದು ಇಸ್ರೋ ಹಾಗೂ ಭಾರತದ ಅತ್ಯಂತ ದೊಡ್ಡ ಹಾಗೂ ಮಹತ್ವದ ಹೆಜ್ಜೆ, ಎಂಥ ಸಂಭ್ರಮದ ಸಮಯ: ರಮೇಶ್ ಅರವಿಂದ್.

3 / 7
ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

ಚಂದ್ರಯಾನ-3 ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ: ರಿಷಬ್ ಶೆಟ್ಟಿ

4 / 7
ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

ಚಂದ್ರಯಾನ 3 ಬಗ್ಗೆ ಟೀಕೆ ಮಾಡಿದವರು ಅನಾಗರೀಕರು, ಓದಿದ್ದರೂ ದಡ್ಡರು, ಈ ಮಿಷನ್ ಯಶಸ್ವಿಯಾಗಲು ಹಳ್ಳಿ-ಹಳ್ಳಿಗಳಲ್ಲೂ ಪ್ರಾರ್ಥನೆ ಮಾಡಿದ್ದಾರೆ: ನಟ ಜಗ್ಗೇಶ್

5 / 7
ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

ಅಭಿನಂದನೆಗಳು ಇಸ್ರೋಗೆ ಮತ್ತು ಭಾರತೀಯರಿಗೆ. ನಮ್ಮ ಪಾಲಿಗೆ ಬಹಳ ಬಹಳ ಹೆಮ್ಮೆಯ ಕ್ಷಣ ಇದು: ನಟ ಅನಿರುದ್ಧ್

6 / 7
ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ—ಈ ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೆ ಅಥವಾ 'ಲಾರ್ಡ್' ತಿರುಪತಿಗೆ?: ಚೇತನ್ ಅಹಿಂಸ

7 / 7
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!