AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

ದೇಶದೆಲ್ಲೆಡೆ ಇಂದು (ಆಗಸ್ಟ್​ 15) ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ದೇಶಕ್ಕಾಗಿ ಹೋರಾಡಿದ, ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದೆಡೆ ಧ್ವಜಾರೋಹಣ ಮಾಡಲಾಗಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆ ಫೋಟೋಗಳು ಇಲ್ಲಿವೆ...

ಮದನ್​ ಕುಮಾರ್​
|

Updated on: Aug 15, 2024 | 8:51 PM

Share
ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

1 / 7
‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

3 / 7
ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

4 / 7
Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

5 / 7
‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

6 / 7
ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

7 / 7
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ