AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

ದೇಶದೆಲ್ಲೆಡೆ ಇಂದು (ಆಗಸ್ಟ್​ 15) ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ದೇಶಕ್ಕಾಗಿ ಹೋರಾಡಿದ, ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದೆಡೆ ಧ್ವಜಾರೋಹಣ ಮಾಡಲಾಗಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆ ಫೋಟೋಗಳು ಇಲ್ಲಿವೆ...

ಮದನ್​ ಕುಮಾರ್​
|

Updated on: Aug 15, 2024 | 8:51 PM

Share
ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

1 / 7
‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

3 / 7
ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

4 / 7
Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

5 / 7
‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

6 / 7
ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

7 / 7
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!