AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

ದೇಶದೆಲ್ಲೆಡೆ ಇಂದು (ಆಗಸ್ಟ್​ 15) ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ದೇಶಕ್ಕಾಗಿ ಹೋರಾಡಿದ, ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದೆಡೆ ಧ್ವಜಾರೋಹಣ ಮಾಡಲಾಗಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆ ಫೋಟೋಗಳು ಇಲ್ಲಿವೆ...

ಮದನ್​ ಕುಮಾರ್​
|

Updated on: Aug 15, 2024 | 8:51 PM

Share
ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

ನಟ ರಿಷಬ್​ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

1 / 7
‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್​ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

3 / 7
ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್​ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.

4 / 7
Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್​ವುಡ್​ ತಾರೆಯರು

5 / 7
‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

‘ರಾಕಿಂಗ್​ ಸ್ಟಾರ್​’ ಯಶ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್​’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

6 / 7
ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್​ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್​ ಅವರು ಪೋಸ್ಟ್​ ಮಾಡಿದ್ದಾರೆ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್