ಡಾಲಿ ಧನಂಜಯ ಜತೆ ನಟಿಸಿದ್ದ ಸಂಗೀತಾ ಭಟ್ ಚಿತ್ರರಂಗಕ್ಕೆ ಕಂಬ್ಯಾಕ್

ಡಾಲಿ ಧನಂಜಯ ನಟನೆಯ ‘ಎರಡನೇ ಸಲ’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಿಂದ ಸಂಗೀತಾ ಅವರ ಖ್ಯಾತಿ ಹೆಚ್ಚಿತು. ನಂತರ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದರು.

| Updated By: ರಾಜೇಶ್ ದುಗ್ಗುಮನೆ

Updated on:Mar 21, 2022 | 2:58 PM

ನಟಿ ಸಂಗೀತಾ ಭಟ್​ ಅವರು ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರಗಳಲ್ಲೂ ಅವರು ಬಣ್ಣ ಹಚ್ಚಿದ್ದರು. ಈಗ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

ನಟಿ ಸಂಗೀತಾ ಭಟ್​ ಅವರು ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರಗಳಲ್ಲೂ ಅವರು ಬಣ್ಣ ಹಚ್ಚಿದ್ದರು. ಈಗ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

1 / 6
ಡಾಲಿ ಧನಂಜಯ ನಟನೆಯ ‘ಎರಡನೇ ಸಲ’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಿಂದ ಸಂಗೀತಾ ಅವರ ಖ್ಯಾತಿ ಹೆಚ್ಚಿತು. ನಂತರ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದರು. ಆ ಬಳಿಕ ವೈವಾಹಿಕ ಬದುಕನ್ನು ಆರಂಭಿಸಿದರು. ಈಗ ಅವರು ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡುತ್ತಿದ್ದಾರೆ.

ಡಾಲಿ ಧನಂಜಯ ನಟನೆಯ ‘ಎರಡನೇ ಸಲ’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಿಂದ ಸಂಗೀತಾ ಅವರ ಖ್ಯಾತಿ ಹೆಚ್ಚಿತು. ನಂತರ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದರು. ಆ ಬಳಿಕ ವೈವಾಹಿಕ ಬದುಕನ್ನು ಆರಂಭಿಸಿದರು. ಈಗ ಅವರು ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡುತ್ತಿದ್ದಾರೆ.

2 / 6
 ‘ರೂಪಾಂತರ’ ಶೀರ್ಷಿಕೆಯ ಚಿತ್ರದಲ್ಲಿ ಸಂಗೀತಾ ಭಟ್​ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಸಿನಿಮಾ ಶೂಟಿಂಗ್​ ಪೂರ್ಣಗೊಂಡಿದ್ದು, ಕೊನೆಯ ಹಂತದ ಚಿತ್ರೀಕರಣ ಪ್ರಗತಿಯಲ್ಲಿದೆ.

 ‘ರೂಪಾಂತರ’ ಶೀರ್ಷಿಕೆಯ ಚಿತ್ರದಲ್ಲಿ ಸಂಗೀತಾ ಭಟ್​ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಸಿನಿಮಾ ಶೂಟಿಂಗ್​ ಪೂರ್ಣಗೊಂಡಿದ್ದು, ಕೊನೆಯ ಹಂತದ ಚಿತ್ರೀಕರಣ ಪ್ರಗತಿಯಲ್ಲಿದೆ.

3 / 6
ಕಿಶೋರ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಜತೆಗೆ ಇರುವ ಫೋಟೋಗಳನ್ನು ಸಂಗೀತಾ ಹಂಚಿಕೊಂಡಿದ್ದಾರೆ. ಸಿನಿಮಾದ ಫೋಟೋಗಳು ಹಳ್ಳಿ ಬ್ಯಾಕ್​ಗ್ರೌಂಡ್​ನಲ್ಲಿ ಇದ್ದು, ಸಿನಿಮಾದ ಕಥೆ ಕೂಡ ಹಾಗೆಯೇ ಸಾಗಲಿದೆ ಎನ್ನಲಾಗುತ್ತಿದೆ.  

ಕಿಶೋರ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಜತೆಗೆ ಇರುವ ಫೋಟೋಗಳನ್ನು ಸಂಗೀತಾ ಹಂಚಿಕೊಂಡಿದ್ದಾರೆ. ಸಿನಿಮಾದ ಫೋಟೋಗಳು ಹಳ್ಳಿ ಬ್ಯಾಕ್​ಗ್ರೌಂಡ್​ನಲ್ಲಿ ಇದ್ದು, ಸಿನಿಮಾದ ಕಥೆ ಕೂಡ ಹಾಗೆಯೇ ಸಾಗಲಿದೆ ಎನ್ನಲಾಗುತ್ತಿದೆ.  

4 / 6
ಶ್ರೀನಿವಾಸ್​ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರಮೇಶ್ ರಾಜ್​ ಛಾಯಾಗ್ರಹಣ ಚಿತ್ರಕ್ಕೆ ಇದೆ.

ಶ್ರೀನಿವಾಸ್​ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರಮೇಶ್ ರಾಜ್​ ಛಾಯಾಗ್ರಹಣ ಚಿತ್ರಕ್ಕೆ ಇದೆ.

5 / 6
ಶೀಘ್ರವೇ ಸಿನಿಮಾ ಬಗ್ಗೆ ಮತ್ತೊಂದಷ್ಟು ಮಾಹಿತಿಯನ್ನು ಅವರು ನೀಡಲಿದ್ದಾರೆ.

ಶೀಘ್ರವೇ ಸಿನಿಮಾ ಬಗ್ಗೆ ಮತ್ತೊಂದಷ್ಟು ಮಾಹಿತಿಯನ್ನು ಅವರು ನೀಡಲಿದ್ದಾರೆ.

6 / 6

Published On - 2:57 pm, Mon, 21 March 22

Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ