Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Sringeri: ಹೊಸ ಫೋಟೋ ಹಂಚಿಕೊಂಡು ತಾವೆಷ್ಟು ಫಿಟ್ ಎಂಬುದನ್ನು ಹೇಳಿಕೊಂಡ ‘777 ಚಾರ್ಲಿ’ ನಟಿ

ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Jul 04, 2023 | 10:38 AM

ನಟಿ ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಬಂದವರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಆ ಬಳಿಕ ಅವರು ಚಿತ್ರರಂಗಕ್ಕೆ ಬಂದರು.

ನಟಿ ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಬಂದವರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಆ ಬಳಿಕ ಅವರು ಚಿತ್ರರಂಗಕ್ಕೆ ಬಂದರು.

1 / 7
2018ರಲ್ಲಿ ಸಂಗೀತಾ ಅವರು ದೊಡ್ಡ ಪರದೆಗೆ ಕಾಲಿಟ್ಟರು ‘ಎ+’ ಅವರ ಮೊದಲ ಸಿನಿಮಾ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು.

2018ರಲ್ಲಿ ಸಂಗೀತಾ ಅವರು ದೊಡ್ಡ ಪರದೆಗೆ ಕಾಲಿಟ್ಟರು ‘ಎ+’ ಅವರ ಮೊದಲ ಸಿನಿಮಾ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು.

2 / 7
2022ರಲ್ಲಿ ರಿಲೀಸ್ ಆದ ‘777 ಚಾರ್ಲಿ’ ಸಿನಿಮಾ ಸಂಗೀತಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

2022ರಲ್ಲಿ ರಿಲೀಸ್ ಆದ ‘777 ಚಾರ್ಲಿ’ ಸಿನಿಮಾ ಸಂಗೀತಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

3 / 7
ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ. ತಾವು ಎಷ್ಟು ಫಿಟ್ ಎಂಬುದನ್ನು ಸಾಬೀತು ಮಾಡಲು ಅವರು ಈ ಫೋಟೋ ಹಂಚಿಕೊಂಡಂತಿದೆ.

ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ. ತಾವು ಎಷ್ಟು ಫಿಟ್ ಎಂಬುದನ್ನು ಸಾಬೀತು ಮಾಡಲು ಅವರು ಈ ಫೋಟೋ ಹಂಚಿಕೊಂಡಂತಿದೆ.

4 / 7
‘ಲಕ್ಕಿ ಮ್ಯಾನ್’ ಚಿತ್ರದಲ್ಲೂ ಸಂಗೀತಾ ನಟಿಸಿದ್ದರು. ಸದ್ಯ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

‘ಲಕ್ಕಿ ಮ್ಯಾನ್’ ಚಿತ್ರದಲ್ಲೂ ಸಂಗೀತಾ ನಟಿಸಿದ್ದರು. ಸದ್ಯ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

5 / 7
ಸಂಗೀತಾ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಸಂಗೀತಾ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

6 / 7
ಸಂಗೀತಾ ಅವರ ತಂದೆ ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಅನ್ನೋದು ವಿಶೇಷ.

ಸಂಗೀತಾ ಅವರ ತಂದೆ ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಅನ್ನೋದು ವಿಶೇಷ.

7 / 7

Published On - 9:03 am, Tue, 4 July 23

Follow us
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್