AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Sringeri: ಹೊಸ ಫೋಟೋ ಹಂಚಿಕೊಂಡು ತಾವೆಷ್ಟು ಫಿಟ್ ಎಂಬುದನ್ನು ಹೇಳಿಕೊಂಡ ‘777 ಚಾರ್ಲಿ’ ನಟಿ

ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Jul 04, 2023 | 10:38 AM

Share
ನಟಿ ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಬಂದವರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಆ ಬಳಿಕ ಅವರು ಚಿತ್ರರಂಗಕ್ಕೆ ಬಂದರು.

ನಟಿ ಸಂಗೀತಾ ಶೃಂಗೇರಿ ಅವರು ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಬಂದವರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದರು. ಆ ಬಳಿಕ ಅವರು ಚಿತ್ರರಂಗಕ್ಕೆ ಬಂದರು.

1 / 7
2018ರಲ್ಲಿ ಸಂಗೀತಾ ಅವರು ದೊಡ್ಡ ಪರದೆಗೆ ಕಾಲಿಟ್ಟರು ‘ಎ+’ ಅವರ ಮೊದಲ ಸಿನಿಮಾ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು.

2018ರಲ್ಲಿ ಸಂಗೀತಾ ಅವರು ದೊಡ್ಡ ಪರದೆಗೆ ಕಾಲಿಟ್ಟರು ‘ಎ+’ ಅವರ ಮೊದಲ ಸಿನಿಮಾ. ನಂತರ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದರು.

2 / 7
2022ರಲ್ಲಿ ರಿಲೀಸ್ ಆದ ‘777 ಚಾರ್ಲಿ’ ಸಿನಿಮಾ ಸಂಗೀತಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

2022ರಲ್ಲಿ ರಿಲೀಸ್ ಆದ ‘777 ಚಾರ್ಲಿ’ ಸಿನಿಮಾ ಸಂಗೀತಾ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದೆ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

3 / 7
ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ. ತಾವು ಎಷ್ಟು ಫಿಟ್ ಎಂಬುದನ್ನು ಸಾಬೀತು ಮಾಡಲು ಅವರು ಈ ಫೋಟೋ ಹಂಚಿಕೊಂಡಂತಿದೆ.

ಸಂಗೀತಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋ ಗಮನ ಸೆಳೆಯುತ್ತಿದೆ. ತಾವು ಎಷ್ಟು ಫಿಟ್ ಎಂಬುದನ್ನು ಸಾಬೀತು ಮಾಡಲು ಅವರು ಈ ಫೋಟೋ ಹಂಚಿಕೊಂಡಂತಿದೆ.

4 / 7
‘ಲಕ್ಕಿ ಮ್ಯಾನ್’ ಚಿತ್ರದಲ್ಲೂ ಸಂಗೀತಾ ನಟಿಸಿದ್ದರು. ಸದ್ಯ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

‘ಲಕ್ಕಿ ಮ್ಯಾನ್’ ಚಿತ್ರದಲ್ಲೂ ಸಂಗೀತಾ ನಟಿಸಿದ್ದರು. ಸದ್ಯ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

5 / 7
ಸಂಗೀತಾ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಸಂಗೀತಾ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

6 / 7
ಸಂಗೀತಾ ಅವರ ತಂದೆ ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಅನ್ನೋದು ವಿಶೇಷ.

ಸಂಗೀತಾ ಅವರ ತಂದೆ ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು ಅನ್ನೋದು ವಿಶೇಷ.

7 / 7

Published On - 9:03 am, Tue, 4 July 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ